ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.
ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…