ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.
ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…