ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.
ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…