ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.
ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…