ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.
ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…