Advertisement
ಸುದ್ದಿಗಳು

ಬೀಚ್ ಸ್ವಚ್ಛತೆಯಲ್ಲಿ ತೊಡಗಿದ ನರೇಂದ್ರ ಮೋದಿ

Share

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್​ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.

ಬೆಳಗ್ಗೆ ಮಹಾಬಲಿಪುರಂ ಬೀಚ್​ನಲ್ಲಿ ವಾಕಿಂಗ್​ ಮಾಡುತಿದ್ದ ಪ್ರಧಾನಿ ಮೋದಿ ಬೀಚ್​ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್​ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಬೀಚ್​ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್​ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ  ಈ ವಿಡಿಯೋ ಇದೀಗ ವೈರಲ್ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

3 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

3 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

3 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

20 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago