ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.
ಬೆಳಗ್ಗೆ ಮಹಾಬಲಿಪುರಂ ಬೀಚ್ನಲ್ಲಿ ವಾಕಿಂಗ್ ಮಾಡುತಿದ್ದ ಪ್ರಧಾನಿ ಮೋದಿ ಬೀಚ್ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಬೀಚ್ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ ಈ ವಿಡಿಯೋ ಇದೀಗ ವೈರಲ್ ಆಗಿದೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…