ಸುದ್ದಿಗಳು

ಬೀಚ್ ಸ್ವಚ್ಛತೆಯಲ್ಲಿ ತೊಡಗಿದ ನರೇಂದ್ರ ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್​ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.

Advertisement

ಬೆಳಗ್ಗೆ ಮಹಾಬಲಿಪುರಂ ಬೀಚ್​ನಲ್ಲಿ ವಾಕಿಂಗ್​ ಮಾಡುತಿದ್ದ ಪ್ರಧಾನಿ ಮೋದಿ ಬೀಚ್​ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್​ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಬೀಚ್​ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್​ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ  ಈ ವಿಡಿಯೋ ಇದೀಗ ವೈರಲ್ ಆಗಿದೆ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

5 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

5 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

11 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

18 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

19 hours ago