Advertisement
ಸುದ್ದಿಗಳು

ಬೀಚ್ ಸ್ವಚ್ಛತೆಯಲ್ಲಿ ತೊಡಗಿದ ನರೇಂದ್ರ ಮೋದಿ

Share

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್​ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.

ಬೆಳಗ್ಗೆ ಮಹಾಬಲಿಪುರಂ ಬೀಚ್​ನಲ್ಲಿ ವಾಕಿಂಗ್​ ಮಾಡುತಿದ್ದ ಪ್ರಧಾನಿ ಮೋದಿ ಬೀಚ್​ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್​ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಬೀಚ್​ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್​ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ  ಈ ವಿಡಿಯೋ ಇದೀಗ ವೈರಲ್ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

12 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago