ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.
ಬೆಳಗ್ಗೆ ಮಹಾಬಲಿಪುರಂ ಬೀಚ್ನಲ್ಲಿ ವಾಕಿಂಗ್ ಮಾಡುತಿದ್ದ ಪ್ರಧಾನಿ ಮೋದಿ ಬೀಚ್ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಬೀಚ್ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ ಈ ವಿಡಿಯೋ ಇದೀಗ ವೈರಲ್ ಆಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…