Advertisement
ಸುದ್ದಿಗಳು

ಬೀಚ್ ಸ್ವಚ್ಛತೆಯಲ್ಲಿ ತೊಡಗಿದ ನರೇಂದ್ರ ಮೋದಿ

Share

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್​ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.

ಬೆಳಗ್ಗೆ ಮಹಾಬಲಿಪುರಂ ಬೀಚ್​ನಲ್ಲಿ ವಾಕಿಂಗ್​ ಮಾಡುತಿದ್ದ ಪ್ರಧಾನಿ ಮೋದಿ ಬೀಚ್​ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್​ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಬೀಚ್​ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್​ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ  ಈ ವಿಡಿಯೋ ಇದೀಗ ವೈರಲ್ ಆಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

4 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

9 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

21 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago