Advertisement
ಸುದ್ದಿಗಳು

ಬೀಚ್ ಸ್ವಚ್ಛತೆಯಲ್ಲಿ ತೊಡಗಿದ ನರೇಂದ್ರ ಮೋದಿ

Share

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್​ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.

ಬೆಳಗ್ಗೆ ಮಹಾಬಲಿಪುರಂ ಬೀಚ್​ನಲ್ಲಿ ವಾಕಿಂಗ್​ ಮಾಡುತಿದ್ದ ಪ್ರಧಾನಿ ಮೋದಿ ಬೀಚ್​ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್​ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಬೀಚ್​ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್​ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ  ಈ ವಿಡಿಯೋ ಇದೀಗ ವೈರಲ್ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 hour ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

15 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago