ಪುತ್ತೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು, ಈ ಸಂಬಂಧ ನಿರ್ಮಲಾ ಸೀತಾರಾಮನ್ ಅವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ.ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…