ಪುತ್ತೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು, ಈ ಸಂಬಂಧ ನಿರ್ಮಲಾ ಸೀತಾರಾಮನ್ ಅವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ.ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…