Advertisement
ಜಿಲ್ಲೆ

ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಮನವಿ

Share

ಮಂಗಳೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು  ಈ ಸಂಬಂಧ ನಿರ್ಮಲಾ ಸೀತಾರಾಮನ್ ರವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ. ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 hour ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

3 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

10 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

17 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago