ಮಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಯಿಂದ ಕೂಡಿದ್ದ ಬೆಂಗಳೂರು ಈಗ ತಂಪಾಯಿತು. ಎರಡು ದಿನಗಳ ಹಿಂದೆಯೂ ಬೆಂಗಳೂರಿನಲ್ಲಿ ಮಳೆಯಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಾತಾವರಣದ ುಷ್ಣತೆ ಏರಿಕೆಯಾಗುತ್ತಿದ್ದು ನಾಲ್ಕು ದಿನಗಳ ಹಿಂದೆ 38 ಡಿಗ್ರಿ ಇದ್ದರೆ ಇದೀಗ 40 ಡಿಗ್ರಿಯವರೆಗೆ ತಲುಪಿದೆ. ಕರಾವಳಿಯಾದ್ಯಂತ ಬಿಸಿಯೇರುತ್ತಿದ್ದು ಸದ್ಯ ಮೋಡದ ಲಕ್ಷಣವಿದ್ದು ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…