ಮಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಯಿಂದ ಕೂಡಿದ್ದ ಬೆಂಗಳೂರು ಈಗ ತಂಪಾಯಿತು. ಎರಡು ದಿನಗಳ ಹಿಂದೆಯೂ ಬೆಂಗಳೂರಿನಲ್ಲಿ ಮಳೆಯಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಾತಾವರಣದ ುಷ್ಣತೆ ಏರಿಕೆಯಾಗುತ್ತಿದ್ದು ನಾಲ್ಕು ದಿನಗಳ ಹಿಂದೆ 38 ಡಿಗ್ರಿ ಇದ್ದರೆ ಇದೀಗ 40 ಡಿಗ್ರಿಯವರೆಗೆ ತಲುಪಿದೆ. ಕರಾವಳಿಯಾದ್ಯಂತ ಬಿಸಿಯೇರುತ್ತಿದ್ದು ಸದ್ಯ ಮೋಡದ ಲಕ್ಷಣವಿದ್ದು ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ.
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…