ಮಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಯಿಂದ ಕೂಡಿದ್ದ ಬೆಂಗಳೂರು ಈಗ ತಂಪಾಯಿತು. ಎರಡು ದಿನಗಳ ಹಿಂದೆಯೂ ಬೆಂಗಳೂರಿನಲ್ಲಿ ಮಳೆಯಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಾತಾವರಣದ ುಷ್ಣತೆ ಏರಿಕೆಯಾಗುತ್ತಿದ್ದು ನಾಲ್ಕು ದಿನಗಳ ಹಿಂದೆ 38 ಡಿಗ್ರಿ ಇದ್ದರೆ ಇದೀಗ 40 ಡಿಗ್ರಿಯವರೆಗೆ ತಲುಪಿದೆ. ಕರಾವಳಿಯಾದ್ಯಂತ ಬಿಸಿಯೇರುತ್ತಿದ್ದು ಸದ್ಯ ಮೋಡದ ಲಕ್ಷಣವಿದ್ದು ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…