ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಶಾಲೆಯ ಪ್ರಾರಂಭೋತ್ಸವವನ್ನು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಸಂಜೀವ ಉದ್ಘಾಟಿಸಿದರು.
ಪಠ್ಯ ಪುಸ್ತಕ ವಿತರಣೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಿನ್ನಪ್ಪ ಗೌಡ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ನಝೀರ್ ದೇವಸ್ಯ ಶುಭ ಹಾರೈಸಿದರು. ಶಿಕ್ಷಣ ಇಲಾಖೆಯಿಂದ ಆಗಮಿಸಿದ ಬಿ.ಐ.ಇ.ಆರ್.ಟಿ. ತಾರಾನಾಥ ಸವಣೂರು. ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಜಾನಕಿ.ಕೆ.ಆರ್ ಸ್ವಾಗತಿಸಿದರು. ಸಹಶಿಕ್ಷಕಿ ವಸಂತಿ.ಕೆ ವಂದಿಸಿದರು. ಸಹಶಿಕ್ಷಕ ಛತ್ರಕುಮಾರ್ ಕಾರ್ಯಕ್ರಮ ನಿರೂಪಿಸಿದರು
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…