ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಶಾಲೆಯ ಪ್ರಾರಂಭೋತ್ಸವವನ್ನು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಸಂಜೀವ ಉದ್ಘಾಟಿಸಿದರು.
ಪಠ್ಯ ಪುಸ್ತಕ ವಿತರಣೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಿನ್ನಪ್ಪ ಗೌಡ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ನಝೀರ್ ದೇವಸ್ಯ ಶುಭ ಹಾರೈಸಿದರು. ಶಿಕ್ಷಣ ಇಲಾಖೆಯಿಂದ ಆಗಮಿಸಿದ ಬಿ.ಐ.ಇ.ಆರ್.ಟಿ. ತಾರಾನಾಥ ಸವಣೂರು. ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಜಾನಕಿ.ಕೆ.ಆರ್ ಸ್ವಾಗತಿಸಿದರು. ಸಹಶಿಕ್ಷಕಿ ವಸಂತಿ.ಕೆ ವಂದಿಸಿದರು. ಸಹಶಿಕ್ಷಕ ಛತ್ರಕುಮಾರ್ ಕಾರ್ಯಕ್ರಮ ನಿರೂಪಿಸಿದರು
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…