ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಶಾಲೆಯ ಪ್ರಾರಂಭೋತ್ಸವವನ್ನು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಸಂಜೀವ ಉದ್ಘಾಟಿಸಿದರು.
ಪಠ್ಯ ಪುಸ್ತಕ ವಿತರಣೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಿನ್ನಪ್ಪ ಗೌಡ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ನಝೀರ್ ದೇವಸ್ಯ ಶುಭ ಹಾರೈಸಿದರು. ಶಿಕ್ಷಣ ಇಲಾಖೆಯಿಂದ ಆಗಮಿಸಿದ ಬಿ.ಐ.ಇ.ಆರ್.ಟಿ. ತಾರಾನಾಥ ಸವಣೂರು. ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಜಾನಕಿ.ಕೆ.ಆರ್ ಸ್ವಾಗತಿಸಿದರು. ಸಹಶಿಕ್ಷಕಿ ವಸಂತಿ.ಕೆ ವಂದಿಸಿದರು. ಸಹಶಿಕ್ಷಕ ಛತ್ರಕುಮಾರ್ ಕಾರ್ಯಕ್ರಮ ನಿರೂಪಿಸಿದರು
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…