ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಶಾಲೆಯ ಪ್ರಾರಂಭೋತ್ಸವವನ್ನು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಸಂಜೀವ ಉದ್ಘಾಟಿಸಿದರು.
ಪಠ್ಯ ಪುಸ್ತಕ ವಿತರಣೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಿನ್ನಪ್ಪ ಗೌಡ ನೆರವೇರಿಸಿದರು. ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ನಝೀರ್ ದೇವಸ್ಯ ಶುಭ ಹಾರೈಸಿದರು. ಶಿಕ್ಷಣ ಇಲಾಖೆಯಿಂದ ಆಗಮಿಸಿದ ಬಿ.ಐ.ಇ.ಆರ್.ಟಿ. ತಾರಾನಾಥ ಸವಣೂರು. ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಜಾನಕಿ.ಕೆ.ಆರ್ ಸ್ವಾಗತಿಸಿದರು. ಸಹಶಿಕ್ಷಕಿ ವಸಂತಿ.ಕೆ ವಂದಿಸಿದರು. ಸಹಶಿಕ್ಷಕ ಛತ್ರಕುಮಾರ್ ಕಾರ್ಯಕ್ರಮ ನಿರೂಪಿಸಿದರು
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…