Advertisement
ಸುದ್ದಿಗಳು

ಬೆಳಗಾವಿ ಯುವಜನೋತ್ಸವ: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಬಹುಮಾನ

Share

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಯುವಜನೋತ್ಸವ ಇನ್‍ಸಿಗ್ನಿಯ-2019ರಲ್ಲಿ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಪಡೆದು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಮೇಳದಲ್ಲಿ ಭರತನಾಟ್ಯ ವೈಯಕ್ತಿಕ ವಿಭಾಗದಲ್ಲಿ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿನಿ ಶಮಾ ಪ್ರಣಮ್ಯ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಜಾನಪದ/ಬುಡಕಟ್ಟು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಮಿಟ್ಸು ಜಾಸ್ಮಿನ್ ಅಂದ್ರಾದೆ, ಅಪೂರ್ವ.ಪಿ, ಶ್ರೀಪಂಚಮಿ.ಎನ್, ಶ್ರದ್ದಾ.ಬಿ.ಡಿ, ಧರಿತ್ರಿ, ವಿಶ್ವಾಸ್.ಎಂ.ಎಸ್, ವಿನೀತ್.ಜೆ.ವಿ, ಹಿತೇಶ್.ಪಿ, ಭಾಗ್ಯರಾಜ್.ಬಿ.ಕೆ ಮತ್ತು ಯು.ಅಭಿಷೇಕ್ ನಾಯಕ್ ಇವರ ತಂಡವು ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಲತಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಬಾಗವಹಿಸಿದ್ದರು.

ರಾಜ್ಯಾದ್ಯಂತ ಒಟ್ಟು 90 ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಇದರಲ್ಲಿ ಪಾಲ್ಗೊಂಡಿದ್ದವು ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

2 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

3 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

19 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago