ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಸೋಮವಾರ ಬೆಳಗ್ಗೆಯೇ ಗುಡುಗು ಸಹಿತ ತುಂತುರು ಮಳೆಯಾಗಿದೆ. ಸುಳ್ಯ , ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ವಿವಿದೆಡೆ ತುಂತುರು ಮಳೆಯಾಗಿದೆ. ಸಂಜೆಯ ವೇಳೆಗೂ ಮಳೆಯಾಗುವ ಸಾಧ್ಯತೆ ಇದೆ.
ಇಂದು ಸಂಜೆ ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಕರಿಕಳ ಹವಾಮಾನ ಇಲಾಖೆಯ ವೆದರ್ ಮ್ಯಾಪ್ ವೀಕ್ಷಿಸಿ ಮಾಹಿತಿ ನೀಡಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…