ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಸೋಮವಾರ ಬೆಳಗ್ಗೆಯೇ ಗುಡುಗು ಸಹಿತ ತುಂತುರು ಮಳೆಯಾಗಿದೆ. ಸುಳ್ಯ , ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ವಿವಿದೆಡೆ ತುಂತುರು ಮಳೆಯಾಗಿದೆ. ಸಂಜೆಯ ವೇಳೆಗೂ ಮಳೆಯಾಗುವ ಸಾಧ್ಯತೆ ಇದೆ.
ಇಂದು ಸಂಜೆ ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಕರಿಕಳ ಹವಾಮಾನ ಇಲಾಖೆಯ ವೆದರ್ ಮ್ಯಾಪ್ ವೀಕ್ಷಿಸಿ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…