ಬೆಳೆ ವಿಮೆ ಪರಿಹಾರ : ಗ್ರಾಹಕ ನ್ಯಾಯಾಲಯದ ಮೊರೆ ಹೋದ ಕೃಷಿಕರು

October 21, 2019
7:57 PM

ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ  ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror