ಬೆಳ್ಳಾರೆ: ಇಲಾಖೆಗಳ ನಡಿಗೆ ಮನೆ ಬಾಗಿಲಿಗೆ ಕೃಷಿ ಮಾಹಿತಿ ರಥವು ಬುಧವಾರ ಬೆಳ್ಳಾರೆಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಕೃಷಿ ಮಾಹಿತಿ ರಥವನ್ನು ಸ್ವಾಗತಿಸಿ ಕೃಷಿ ಅಭಿಯಾನದ ಕುರಿತು ಮಾತನಾಡಿದರು.
ಕೃಷಿ ಅಧಿಕಾರಿ ಮೋಹನ್ ನಂಗಾರು ಸಮಗ್ರ ಕೃಷಿ ಅಭಿಯಾನದ ಉದ್ದೇಶದ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿ ಮಾತನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಧನಂಜಯ ಕೆ.ಆರ್, ಕಾರ್ಯದರ್ಶಿ ಭವ್ಯ, ಸಿಬ್ಬಂದಿ ವರ್ಗ ಮತ್ತು ಊರವರು ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…