ಬೆಳ್ಳಾರೆ: ಇಲಾಖೆಗಳ ನಡಿಗೆ ಮನೆ ಬಾಗಿಲಿಗೆ ಕೃಷಿ ಮಾಹಿತಿ ರಥವು ಬುಧವಾರ ಬೆಳ್ಳಾರೆಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಕೃಷಿ ಮಾಹಿತಿ ರಥವನ್ನು ಸ್ವಾಗತಿಸಿ ಕೃಷಿ ಅಭಿಯಾನದ ಕುರಿತು ಮಾತನಾಡಿದರು.
ಕೃಷಿ ಅಧಿಕಾರಿ ಮೋಹನ್ ನಂಗಾರು ಸಮಗ್ರ ಕೃಷಿ ಅಭಿಯಾನದ ಉದ್ದೇಶದ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿ ಮಾತನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಧನಂಜಯ ಕೆ.ಆರ್, ಕಾರ್ಯದರ್ಶಿ ಭವ್ಯ, ಸಿಬ್ಬಂದಿ ವರ್ಗ ಮತ್ತು ಊರವರು ಉಪಸ್ಥಿತರಿದ್ದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…