ಬೆಳ್ಳಾರೆ: ಇಲಾಖೆಗಳ ನಡಿಗೆ ಮನೆ ಬಾಗಿಲಿಗೆ ಕೃಷಿ ಮಾಹಿತಿ ರಥವು ಬುಧವಾರ ಬೆಳ್ಳಾರೆಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಕೃಷಿ ಮಾಹಿತಿ ರಥವನ್ನು ಸ್ವಾಗತಿಸಿ ಕೃಷಿ ಅಭಿಯಾನದ ಕುರಿತು ಮಾತನಾಡಿದರು.
ಕೃಷಿ ಅಧಿಕಾರಿ ಮೋಹನ್ ನಂಗಾರು ಸಮಗ್ರ ಕೃಷಿ ಅಭಿಯಾನದ ಉದ್ದೇಶದ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿ ಮಾತನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಧನಂಜಯ ಕೆ.ಆರ್, ಕಾರ್ಯದರ್ಶಿ ಭವ್ಯ, ಸಿಬ್ಬಂದಿ ವರ್ಗ ಮತ್ತು ಊರವರು ಉಪಸ್ಥಿತರಿದ್ದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…