ಬೆಳ್ಳಾರೆ: ಇಲಾಖೆಗಳ ನಡಿಗೆ ಮನೆ ಬಾಗಿಲಿಗೆ ಕೃಷಿ ಮಾಹಿತಿ ರಥವು ಬುಧವಾರ ಬೆಳ್ಳಾರೆಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಕೃಷಿ ಮಾಹಿತಿ ರಥವನ್ನು ಸ್ವಾಗತಿಸಿ ಕೃಷಿ ಅಭಿಯಾನದ ಕುರಿತು ಮಾತನಾಡಿದರು.
ಕೃಷಿ ಅಧಿಕಾರಿ ಮೋಹನ್ ನಂಗಾರು ಸಮಗ್ರ ಕೃಷಿ ಅಭಿಯಾನದ ಉದ್ದೇಶದ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿ ಮಾತನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಧನಂಜಯ ಕೆ.ಆರ್, ಕಾರ್ಯದರ್ಶಿ ಭವ್ಯ, ಸಿಬ್ಬಂದಿ ವರ್ಗ ಮತ್ತು ಊರವರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…