ಬೆಳ್ಳಾರೆಯಲ್ಲಿ ಋಣಮುಕ್ತ ಖಾಯಿದೆ ಬಗ್ಗೆ ಸಮಾಲೋಚನಾ ಸಭೆ

December 4, 2019
1:44 PM

ಸುಳ್ಯ: ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಋಣಮುಕ್ತ ಕಾಯಿದೆ ಬಗ್ಗೆ ಸಮಾಲೋಚನಾ ಸಭೆಯು ಡಿ. 4 ರಂದು ನಡೆಯಿತು. ಕಿರುಹಣಕಾಸು ಫೈನಾನ್ಸ್ ಗಳಿಂದ ಆಗುವ ತೊಂದರೆಗಳ ಕುರಿತು ಚರ್ಚಿಸಲಾಯಿತು.

Advertisement
Advertisement
Advertisement

ಸಭೆಯಲ್ಲಿದ್ದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಫೈನಾನ್ಸ್ ನವರು ಬಡ್ಡಿ ಜಾಸ್ತಿ ಕೇಳುವ ಬಗ್ಗೆ ಹೇಳಿದರು. ಡಿ.9 ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಧಿಕಾರಿಯವರ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಹೋರಾಟಗಾರರಾದ ಸಚಿನ್ ರಾಜ್ ಶೆಟ್ಟಿ ಮತ್ತು ಆನಂದ ಬೆಳ್ಳಾರೆಯವರು ಮಾಹಿತಿ ನೀಡಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ : ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ : ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು : ಮುಂದಿದೆ ಭಾರತಕ್ಕೆ ಭಾರಿ ಅಪಾಯ : ಚಿತ್ರ ಸೆರೆ ಹಿಡಿದ ಇಸ್ರೋ
April 23, 2024
12:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror