ಸುಳ್ಯ: ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಋಣಮುಕ್ತ ಕಾಯಿದೆ ಬಗ್ಗೆ ಸಮಾಲೋಚನಾ ಸಭೆಯು ಡಿ. 4 ರಂದು ನಡೆಯಿತು. ಕಿರುಹಣಕಾಸು ಫೈನಾನ್ಸ್ ಗಳಿಂದ ಆಗುವ ತೊಂದರೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿದ್ದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಫೈನಾನ್ಸ್ ನವರು ಬಡ್ಡಿ ಜಾಸ್ತಿ ಕೇಳುವ ಬಗ್ಗೆ ಹೇಳಿದರು. ಡಿ.9 ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಧಿಕಾರಿಯವರ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಹೋರಾಟಗಾರರಾದ ಸಚಿನ್ ರಾಜ್ ಶೆಟ್ಟಿ ಮತ್ತು ಆನಂದ ಬೆಳ್ಳಾರೆಯವರು ಮಾಹಿತಿ ನೀಡಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…