ಸುಳ್ಯ: ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಋಣಮುಕ್ತ ಕಾಯಿದೆ ಬಗ್ಗೆ ಸಮಾಲೋಚನಾ ಸಭೆಯು ಡಿ. 4 ರಂದು ನಡೆಯಿತು. ಕಿರುಹಣಕಾಸು ಫೈನಾನ್ಸ್ ಗಳಿಂದ ಆಗುವ ತೊಂದರೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿದ್ದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಫೈನಾನ್ಸ್ ನವರು ಬಡ್ಡಿ ಜಾಸ್ತಿ ಕೇಳುವ ಬಗ್ಗೆ ಹೇಳಿದರು. ಡಿ.9 ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಧಿಕಾರಿಯವರ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಹೋರಾಟಗಾರರಾದ ಸಚಿನ್ ರಾಜ್ ಶೆಟ್ಟಿ ಮತ್ತು ಆನಂದ ಬೆಳ್ಳಾರೆಯವರು ಮಾಹಿತಿ ನೀಡಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…