ಸುಳ್ಯ: ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಋಣಮುಕ್ತ ಕಾಯಿದೆ ಬಗ್ಗೆ ಸಮಾಲೋಚನಾ ಸಭೆಯು ಡಿ. 4 ರಂದು ನಡೆಯಿತು. ಕಿರುಹಣಕಾಸು ಫೈನಾನ್ಸ್ ಗಳಿಂದ ಆಗುವ ತೊಂದರೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿದ್ದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಫೈನಾನ್ಸ್ ನವರು ಬಡ್ಡಿ ಜಾಸ್ತಿ ಕೇಳುವ ಬಗ್ಗೆ ಹೇಳಿದರು. ಡಿ.9 ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾಧಿಕಾರಿಯವರ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ನಿರ್ಧಾರ ಮಾಡಲಾಯಿತು. ಸಭೆಯಲ್ಲಿ ಹೋರಾಟಗಾರರಾದ ಸಚಿನ್ ರಾಜ್ ಶೆಟ್ಟಿ ಮತ್ತು ಆನಂದ ಬೆಳ್ಳಾರೆಯವರು ಮಾಹಿತಿ ನೀಡಿದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…