Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ಕಿಡ್ಸ್ ವರ್ಲ್ಡ್ ಶುಭಾರಂಭ

Share

ಬೆಳ್ಳಾರೆ: ಪುಟ್ಟ ಕಂದಮ್ಮಗಳ ಹಾಗೂ ಮಕ್ಕಳ ಸಿದ್ಧ ಉಡುಪುಗಳು ಹಾಗೂ ಇನ್ನಿತರ ವಸ್ತುಗಳ ಮಳಿಗೆ ಕಿಡ್ಸ್ ವರ್ಲ್ಡ್-ದಿ ಕಂಪ್ಲೀಟ್ ಕಿಡ್ಸ್ ಸ್ಟೋರ್ ಬೆಳ್ಳಾರೆಯ ಕೆಎಸ್ಸಾರ್ಟಿಸಿ ಬಸ್ ನಿಲ್ಧಾಣದ ಬಳಿಯಿರುವ ಕಾಮಧೇನು ಟವರ್ಸ್ ನಲ್ಲಿ ಅ.೨೪ರಂದು ಶುಭಾರಂಭಗೊಂಡಿತು.

Advertisement
Advertisement
Advertisement
Advertisement

Advertisement

ಮಳಿಗೆಯನ್ನು ಕಾಮಧೇನು ಟವರ‍್ಸ್ ಮಾಲಕ ಮಾಧವ ಗೌಡ ಕಾಮಧೇನು ಉದ್ಘಾಟಿಸಿ ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಾಧಕ್ಷ ಮುಸ್ತಫಾ ಬೆಳ್ಳಾರೆ, ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷ ಅಬೂಬಕ್ಕರ್ ಎ.ಎಚ್, ಹಾಜಿ ಮಮ್ಮಾಲಿ, ಸುನ್ನಿ ಐಕ್ಯ ವೇದಿಕೆ ಅಧ್ಯಕ್ಷ ಹಸೈನಾರ್ ಹಾಜಿ, ಗ್ರಾಪಂ ಸದಸ್ಯ ನವೀನ್ ಗೌಡ, ಮಾಜಿ ತಾಪಂ ಸದಸ್ಯ ಅನಿಲ್ ರೈ ಬೆಳ್ಳಾರೆ, ಪೆರುವಾಜೆ ಗ್ರಾಪಂ ಅಧ್ಯಕ್ಷ ಅನುಸೂಯ, ಶೂಬಿಝ್ ಮಾಲಕ ನಝೀರ್, ವಿಖಾಯ ಚೇರ್‌ಮ್ಯಾನ್ ಜಮಾಲುದ್ದಿನ್ ಕೆ.ಎಸ್, ರಶೀದ್ ಬೆಳ್ಳಾರೆ, ಹಾರಿಸ್ ಸೋಣಂಗೇರಿ, ಮಾಲಕರಾದ ಶಂಸುದ್ದಿನ್ ಜಿ.ಎ, ಕಮಾಲುದ್ದಿನ್ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.

Advertisement

ಈ ಮಳಿಗೆಯು ಮಕ್ಕಳಿಗೆ ಬೇಕಾದ ಎಲ್ಲಾ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುವ ವಿಶಾಲವಾದ ಮಳಿಗೆ ಇದಾಗಿದೆ. ಇಲ್ಲಿ ಮಕ್ಕಳಿಗೆ ಬೇಕಾದ ಸಿದ್ಧ ಉಡುಪುಗಳು, ಆಟಿಕೆ ಸಾಮಾಗ್ರಿಗಳು, ತೊಟ್ಟಿಲುಗಳು, ಬೇಬಿ ವಾಕರ್‌ಗಳು ಹಾಗೂ ಇನ್ನಿತರ ವಸ್ತುಗಳು ಲಭ್ಯವಿದೆ. ಗ್ರಾಹಕರಿಗಾಗಿ ಅತಿ ಕಡಿಮೆ ದರದಲ್ಲಿ ಖ್ಯಾತ ಕಂಪೆನಿಗಳ ವಿವಿಧ ಉತ್ಪನ್ನಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

1 hour ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

2 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

3 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

12 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

12 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

12 hours ago