ಬೆಳ್ಳಾರೆ: ಪುಟ್ಟ ಕಂದಮ್ಮಗಳ ಹಾಗೂ ಮಕ್ಕಳ ಸಿದ್ಧ ಉಡುಪುಗಳು ಹಾಗೂ ಇನ್ನಿತರ ವಸ್ತುಗಳ ಮಳಿಗೆ ಕಿಡ್ಸ್ ವರ್ಲ್ಡ್-ದಿ ಕಂಪ್ಲೀಟ್ ಕಿಡ್ಸ್ ಸ್ಟೋರ್ ಬೆಳ್ಳಾರೆಯ ಕೆಎಸ್ಸಾರ್ಟಿಸಿ ಬಸ್ ನಿಲ್ಧಾಣದ ಬಳಿಯಿರುವ ಕಾಮಧೇನು ಟವರ್ಸ್ ನಲ್ಲಿ ಅ.೨೪ರಂದು ಶುಭಾರಂಭಗೊಂಡಿತು.
ಮಳಿಗೆಯನ್ನು ಕಾಮಧೇನು ಟವರ್ಸ್ ಮಾಲಕ ಮಾಧವ ಗೌಡ ಕಾಮಧೇನು ಉದ್ಘಾಟಿಸಿ ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಾಧಕ್ಷ ಮುಸ್ತಫಾ ಬೆಳ್ಳಾರೆ, ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷ ಅಬೂಬಕ್ಕರ್ ಎ.ಎಚ್, ಹಾಜಿ ಮಮ್ಮಾಲಿ, ಸುನ್ನಿ ಐಕ್ಯ ವೇದಿಕೆ ಅಧ್ಯಕ್ಷ ಹಸೈನಾರ್ ಹಾಜಿ, ಗ್ರಾಪಂ ಸದಸ್ಯ ನವೀನ್ ಗೌಡ, ಮಾಜಿ ತಾಪಂ ಸದಸ್ಯ ಅನಿಲ್ ರೈ ಬೆಳ್ಳಾರೆ, ಪೆರುವಾಜೆ ಗ್ರಾಪಂ ಅಧ್ಯಕ್ಷ ಅನುಸೂಯ, ಶೂಬಿಝ್ ಮಾಲಕ ನಝೀರ್, ವಿಖಾಯ ಚೇರ್ಮ್ಯಾನ್ ಜಮಾಲುದ್ದಿನ್ ಕೆ.ಎಸ್, ರಶೀದ್ ಬೆಳ್ಳಾರೆ, ಹಾರಿಸ್ ಸೋಣಂಗೇರಿ, ಮಾಲಕರಾದ ಶಂಸುದ್ದಿನ್ ಜಿ.ಎ, ಕಮಾಲುದ್ದಿನ್ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
ಈ ಮಳಿಗೆಯು ಮಕ್ಕಳಿಗೆ ಬೇಕಾದ ಎಲ್ಲಾ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುವ ವಿಶಾಲವಾದ ಮಳಿಗೆ ಇದಾಗಿದೆ. ಇಲ್ಲಿ ಮಕ್ಕಳಿಗೆ ಬೇಕಾದ ಸಿದ್ಧ ಉಡುಪುಗಳು, ಆಟಿಕೆ ಸಾಮಾಗ್ರಿಗಳು, ತೊಟ್ಟಿಲುಗಳು, ಬೇಬಿ ವಾಕರ್ಗಳು ಹಾಗೂ ಇನ್ನಿತರ ವಸ್ತುಗಳು ಲಭ್ಯವಿದೆ. ಗ್ರಾಹಕರಿಗಾಗಿ ಅತಿ ಕಡಿಮೆ ದರದಲ್ಲಿ ಖ್ಯಾತ ಕಂಪೆನಿಗಳ ವಿವಿಧ ಉತ್ಪನ್ನಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…