ಬೆಳ್ಳಾರೆ: ಕಲ್ಮಡ್ಕದ ಬಾಬ್ಬಿ ಫಿಷರ್ ಚೆಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಚೆಸ್ ಟೂರ್ನಮೆಂಟ್ ನ್ನು ಮಾಜಿ ರಾಜ್ಯ ಚೆಸ್ ಚಾಂಪಿಯನ್ ಶ್ರೀ ರಾಮ ಕೋಟೆ ಉದ್ಘಾಟಿಸಿದರು.
ಅಸೋಸಿಯೇಷನ್ ಅಧ್ಯಕ್ಷ ವಿ ಮೋಹನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಚೊಕ್ಕಾಡಿ ಪ್ರೌಢಶಾಲಾ ನಿವೃತ್ತ ಮುಖ್ಯಗುರುಗಳಾದ ವಿ ಸುಬ್ರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ದೇಚಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಳಿ ಕೃಷ್ಣ ಚಳ್ಳಂಗಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೂರಕ್ಕೂ ಅಧಿಕ ಸ್ಪರ್ಧಾಳುಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…