ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಘವ ಎನ್ ವಹಿಸಿದ್ದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನೀತಾ ನಾಯ್ಕ್ ಪ್ರಾಸ್ತಾವಿಕ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಡಾ. ರವಿ ಎಂ. ಎನ್ ತೆರಿಗೆ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.
ವಿದ್ಯಾರ್ಥಿಗಳಾದ ಜಯಂತ್ ಸ್ವಾಗತಿಸಿದರು. ಸ್ಪೂರ್ತಿ. ಕೆ ವಂದನಾರ್ಪಣೆ ಮಾಡಿದರು. ದೀಕ್ಷಿತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶಾಂತಾಮಣಿ ಸ್ವಪ್ನ ಕಾವ್ಯ ರೇಷ್ಮಾ, ಅಜಯ್ ಉಪಸ್ಥಿತರಿದ್ದರು.
E20 ಇಂಧನದ ಉದ್ದೇಶಗಳು ಉತ್ತಮವಾದರೂ, ಗ್ರಾಮೀಣ ಬಳಕೆದಾರರ ಅನುಭವಗಳು ಹಲವು ಪ್ರಶ್ನೆಗಳನ್ನು ಎತ್ತುತ್ತಿವೆ.…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…