ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಘವ ಎನ್ ವಹಿಸಿದ್ದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನೀತಾ ನಾಯ್ಕ್ ಪ್ರಾಸ್ತಾವಿಕ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಡಾ. ರವಿ ಎಂ. ಎನ್ ತೆರಿಗೆ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.
ವಿದ್ಯಾರ್ಥಿಗಳಾದ ಜಯಂತ್ ಸ್ವಾಗತಿಸಿದರು. ಸ್ಪೂರ್ತಿ. ಕೆ ವಂದನಾರ್ಪಣೆ ಮಾಡಿದರು. ದೀಕ್ಷಿತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶಾಂತಾಮಣಿ ಸ್ವಪ್ನ ಕಾವ್ಯ ರೇಷ್ಮಾ, ಅಜಯ್ ಉಪಸ್ಥಿತರಿದ್ದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…