ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಘವ ಎನ್ ವಹಿಸಿದ್ದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನೀತಾ ನಾಯ್ಕ್ ಪ್ರಾಸ್ತಾವಿಕ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಡಾ. ರವಿ ಎಂ. ಎನ್ ತೆರಿಗೆ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.
ವಿದ್ಯಾರ್ಥಿಗಳಾದ ಜಯಂತ್ ಸ್ವಾಗತಿಸಿದರು. ಸ್ಪೂರ್ತಿ. ಕೆ ವಂದನಾರ್ಪಣೆ ಮಾಡಿದರು. ದೀಕ್ಷಿತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶಾಂತಾಮಣಿ ಸ್ವಪ್ನ ಕಾವ್ಯ ರೇಷ್ಮಾ, ಅಜಯ್ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…