ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಘವ ಎನ್ ವಹಿಸಿದ್ದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನೀತಾ ನಾಯ್ಕ್ ಪ್ರಾಸ್ತಾವಿಕ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಡಾ. ರವಿ ಎಂ. ಎನ್ ತೆರಿಗೆ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.
ವಿದ್ಯಾರ್ಥಿಗಳಾದ ಜಯಂತ್ ಸ್ವಾಗತಿಸಿದರು. ಸ್ಪೂರ್ತಿ. ಕೆ ವಂದನಾರ್ಪಣೆ ಮಾಡಿದರು. ದೀಕ್ಷಿತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶಾಂತಾಮಣಿ ಸ್ವಪ್ನ ಕಾವ್ಯ ರೇಷ್ಮಾ, ಅಜಯ್ ಉಪಸ್ಥಿತರಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…