ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಇಬ್ಬರು ಕಾರ್ಮಿಕ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಬೆಳ್ಳಾರೆಯ ಪ್ರಸಾದ್ ಟೆಕ್ಸ್ಟೈಲ್ಸ್ನ ಸಭಾಂಗಣದಲ್ಲಿ ನಡೆಯಿತು.
ಕಲ್ಮಡ್ಕದ ಇಂದಾಜೆ ನಿವಾಸಿ ನುರಿತ ಇಲೆಕ್ಟ್ರೀಷಿಯನ್ ರುಕ್ಮಯ ಗೌಡ ಹಾಗು ಕಳಂಜ ಗ್ರಾಮದ ಕಿಲಂಗೋಡಿಯ ಅಚ್ಚುತ ನಾಯಕ್ರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಎ.ಕೆ ಮಣಿಯಾಣಿ ಸನ್ಮಾನಿಸಿ ಗೌರವಿಸಿದರು. ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಸನ್ಮಾನಿತರ ಪರಿಚಯಿಸಿ ಪ್ರಸ್ತಾವನೆಗೈದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಯೋಜಿತ ಅಧ್ಯಕ್ಷ ಬಿ.ನರಸಿಂಹ ಜೋಶಿ, ಪೂವಾಧ್ಯಕ್ಷ ಕರುಣಾಕರ ಆಳ್ವ, ಮಾಧವ ಗೌಡ, ಬಿ.ಸುಬ್ರಹ್ಮಣ್ಯ ಜೋಶಿ, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್ಕುಮಾರ್ ಭಾರದ್ವಾಜ್ ಹಾಗು ಐತ್ತಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಕೆ ಮಣಿಯಾಣಿ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ವಿ.ಎಸ್ ವಂದಿಸಿದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…