ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಈರಯ್ಯ ಅವರಿಗೆ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ ಆದೇಶವಾಗಿದೆ. ಬೆಳ್ಳಾರೆಯಲ್ಲಿ ಕಳೆದ ಕೆಲವು ಸಮಯಗಳಿಂದ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಇದೀಗ ಉಪ್ಪಿನಂಗಡಿಗೆ ವರ್ಗಾವಣೆಯಾಗಿದ್ದು, ಬೆಳ್ಳಾರೆ ಠಾಣಾಧಿಕಾರಿ ಹುದ್ದೆ ಭರ್ತಿಯಾಗಬೇಕಿದೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…