ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ. ಇಡೀ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಬೆಳ್ಳಾರೆಯಲ್ಲಿ ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…