ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ. ಇಡೀ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಬೆಳ್ಳಾರೆಯಲ್ಲಿ ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…