ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ. ಇಡೀ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಬೆಳ್ಳಾರೆಯಲ್ಲಿ ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…