ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ. ಇಡೀ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಬೆಳ್ಳಾರೆಯಲ್ಲಿ ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…