ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ. ಇಡೀ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಬೆಳ್ಳಾರೆಯಲ್ಲಿ ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.
ಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ದಕ್ಷಿಣಕನ್ನಡದಲ್ಲಿ(Dakshina Kannada) ಹೆಚ್ಚಿನ ಮತದಾರರು(Voters) ಮತದಾನ ಮಾಡಿ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…