ಬೆಳ್ಳಾರೆ: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವಥ ಕಟ್ಟೆ ಬಳಿ ಇರುವ ಹೊಳೆಯ ಬದಿ ತಡೆಗೋಡೆ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಶಾಸಕ ಎಸ್.ಅಂಗಾರ ರೂ.20. ಲಕ್ಷ ಅನುದಾನ ಒದಗಿಕೊಟ್ಟಿದ್ದು ಇದಕ್ಕೆ ಗುದ್ದಲಿ ಪೂಜೆಯನ್ನು ನ.16 ರಂದು ಶಾಸಕರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ರೈ ಪನ್ನೆಗುತ್ತು, ಗುಣವತಿ ಮಂಡೇಪು, ಶಶಿಕಲಾ ಚಾವಡಿಬಾಗಿಲು, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ, ಎನ್.ಎಸ್.ಡಿ.ವಿಠಲದಾಸ್, ಜನಾರ್ಧನ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ತಂಬಿನಮಕ್ಕಿ, ಪ್ರೇಮಚಂದ್ರ ಬೆಳ್ಳಾರೆ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ವಸಂತ, ಉಲ್ಲಾಸ್, ಮಹೇಶ್, ಕಂಟ್ರಾಕ್ಟರ್ ಮೂಸಾ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.
ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…