Advertisement
ಸುದ್ದಿಗಳು

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

Share

ಬೆಳ್ಳಾರೆ: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವಥ ಕಟ್ಟೆ ಬಳಿ ಇರುವ ಹೊಳೆಯ ಬದಿ ತಡೆಗೋಡೆ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಶಾಸಕ ಎಸ್.ಅಂಗಾರ ರೂ.20. ಲಕ್ಷ ಅನುದಾನ ಒದಗಿಕೊಟ್ಟಿದ್ದು ಇದಕ್ಕೆ ಗುದ್ದಲಿ ಪೂಜೆಯನ್ನು ನ.16 ರಂದು ಶಾಸಕರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಪೂಜಾ ಕಾರ್ಯ ನೆರವೇರಿಸಿದರು.

Advertisement
Advertisement

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ರೈ ಪನ್ನೆಗುತ್ತು, ಗುಣವತಿ ಮಂಡೇಪು, ಶಶಿಕಲಾ ಚಾವಡಿಬಾಗಿಲು, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ, ಎನ್.ಎಸ್.ಡಿ.ವಿಠಲದಾಸ್, ಜನಾರ್ಧನ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ತಂಬಿನಮಕ್ಕಿ, ಪ್ರೇಮಚಂದ್ರ ಬೆಳ್ಳಾರೆ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ವಸಂತ, ಉಲ್ಲಾಸ್, ಮಹೇಶ್, ಕಂಟ್ರಾಕ್ಟರ್ ಮೂಸಾ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

39 mins ago

Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |

ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

1 hour ago

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

16 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

22 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

23 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

3 days ago